Breaking News

ಬಿಜೆಪಿ ಸರ್ಕಾರದ ಆಯುಷ್ಯ ಮುಗಿತಾ ಬಂದಿದೆ-ಸಲೀಂ ಅಹಮ್ಮದ್

ಹುಬ್ಬಳ್ಳಿ: ಬಿಜೆಪಿ ಸರ್ಕಾರದಿಂದ ರಾಜ್ಯದ ಜನ ನೊಂದಿದ್ದಾರೆ, ಬೆಂದಿದ್ದಾರೆ. ಇದು ಲಂಚಾವತರಾದ ಸರ್ಕಾರ. ಈ ಸರ್ಕಾರದ ಆಯುಷ್ಯ ಮುಗಿತಾ ಬಂದಿದೆ. ಇನ್ನು 40 ದಿನ ಈ ಸರ್ಕಾರದ ಆಯುಷ್ಯ. ಇವತ್ತಿನ‌ ಮಾಹಿತಿ ಪ್ರಕಾರ ಬಿಜೆಪಿ ಗೆಲ್ಲೋದು 40 ರಿಂದ 45 ಸೀಟ್ ಎಂದು ಸಲೀಂ ಅಹಮ್ಮದ್ ಹೇಳಿದ್ದಾರೆ.

ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡದಂತೆ ಸಲಹೆ ನೀಡಿರೊ ವಿಚಾರವಾಗಿ ಮಾತನಾಡಿದ್ದು, ರಾಹುಲ್ ಗಾಂಧಿ ಸಲಹೆ ನೀಡಿರೋದು ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡ್ತೀದಿನಿ ಎಂದಿದ್ದಾರೆ.120 ರಿಂದ 125 ಜನರಿಗೆ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದು ಹೇಳಿದರು.

Share News

About BigTv News

Check Also

ಮಂಜುನಾಥ್ ಅಲಿಯಾಸ್ ಸೈಂಟಿಸ್ಟ್ ಮಂಜಾ ಅಲಿಯಾಸ್ ಬೆವರ್ಸಿ ಮಂಜ ಅಂದರ್..

36ಪ್ರಕಾರಣ,ಬೆಳಗಾವಿ ,ಬಳ್ಳಾರಿ ಪೊಲೀಸರಿಗೆ ಬೇಕಾಗಿದ್ದ ಬೆವರ್ಸಿ ಮಂಜ್ಯಾ.. ಮಂಜುನಾಥ ಹೋಗಿ ಬೆವರ್ಸಿ ಮಂಜ್ಯಾನ ಕಥೆ ಇನ್ನು ವಿಚಿತ್ರ!!! ಕಮೀಷನರ್ ಏನಂದ್ರು …

Leave a Reply

Your email address will not be published. Required fields are marked *

You cannot copy content of this page