Breaking News

ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು, ವಿನಯ್ ಕುಲಕರ್ಣಿಗೆ ಎಐಸಿಸಿ ಸಮ್ಮತಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಎಐಸಿಸಿ ಚುನಾವಣಾ ಸಮಿತಿ ಸಭೆ ಒಪ್ಪಿಗೆ ಸೂಚಿಸಿದೆ.

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿನಯ್ ಕುಲಕರ್ಣಿ, ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.

ಇದೇ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ವಿನಯ್ ಕುಲಕರ್ಣಿ ಇಂದು ದೆಹಲಿಗೆ ತೆರಳಿದ್ದರು

Share News

About BigTv News

Check Also

ನಾಗಮಂಗಲ: ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆ!ಕಾರಣ ಹೆಣ್ಣು ಮಗು…

ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಕಸದ ತೊಟ್ಟಿಯಲ್ಲಿ ನೋಡಿದಾಗ ನವಜಾತ ಶಿಶು ಪತ್ತೆಯಾಗಿದೆ. ಹೆಣ್ಣು ಎಂಬ ಕಾರಣಕ್ಕೆ ಜನಿಸಿದ ದಿನವೇ …

Leave a Reply

Your email address will not be published. Required fields are marked *

You cannot copy content of this page