Breaking News

ಮೋದಿ ಅವರಿಂದ ಭಾರತ ಅಭಿವೃದ್ಧಿ ಹೊಂದಿದ್ದು -ಪಿಯೋಷ ಗೋಹಲ್

ಹುಬ್ಬಳ್ಳಿ: ಪ್ರಣಾಳಿಕೆ ಸಲಹಾ ಅಭಿಯಾನ ಅಂಗವಾಗಿ ನಗರದ ಹೆಬಸೂರು ಭವನದಲ್ಲಿ ನಡೆದ ಕೈಗಾರಿಕೋದ್ಯಮಿಗಳ ಸಮಾವೇಶದಲ್ಲಿ ಕೈಗಾರಿಕಾ, ವಾಣಿಜ್ಯ ಹಾಗೂ ಆಹಾರ ಮತ್ತು ನಾಗರಿಕ ಸಚಿವ ಪಿಯೋಷ ಗೋಹಲ್ ಭಾಷಣ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಆಗಿದೆ. ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಷ್ಟು ಅಭಿವೃದ್ಧಿ ಆಗಿದೆ ಎಂದರು.

Share News

About BigTv News

Check Also

Rameshwaram Café: ಹೇಗಾಯ್ತು ಸ್ಫೋಟ..? ಭಯಾನಕ ಸಿಸಿಟಿವಿ ದೃಶ್ಯ ನೋಡಿ..

ಬೆಂಗಳೂರು: ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ (Rameshwaram Café) ನಡೆದ ಸ್ಫೋಟದ್ದು ಎನ್ನಲಾದ ಸಿಸಿಟಿವಿ ದೃಶ್ಯವೊಂದು (CCTV Footage) ನ್ಯೂಸ್ 18ಗೆ …

Leave a Reply

Your email address will not be published. Required fields are marked *

You cannot copy content of this page