Breaking News

ಯಾವುದೇ ಸಂದರ್ಭದಲ್ಲೂ ಚುನಾವಣೆ ಘೋಷಣೆ ಆಗಬಹುದು -ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ರಾಜ್ಯಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆ ಆಗಬಹುದೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಹಲವಾರು ದಶಕಗಳಿಂದ ನಡೆದು ಬಂದಂತಹ ಸದಾಶಿವ ಆಯೋಗವನ್ನು ಅತ್ಯಂತ ಧೈರ್ಯದಿಂದ ಅನುಷ್ಟಾನ ಮಾಡಿದ್ದಕ್ಕೆ, ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Share News

About BigTv News

Check Also

ಮಗಳ ಸ್ನೇಹಿತೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ತಂದೆ!!

ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಧು ಎಂಬಾತನೇ ಈ ಕೃತ್ಯ …

Leave a Reply

Your email address will not be published. Required fields are marked *

You cannot copy content of this page