Breaking News

ಬಂದಿಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ…

ಹುಬ್ಬಳ್ಳಿ ಆಗಮಿಸಿದ ನಡ್ಡಾನಡ್ಡಾರನ್ನ ಸ್ವಾಗತಿಸಿದ ನಳೀನಕುಮರ ಕಟೀಲ, ಅರವಿಂದ ಬೆಲ್ಲದ, ಪ್ರದೀಪ್ ಶೆಟ್ಟರ್, ಮಹೇಶ್ ಟೆಂಗಿನಕಾಯಿ, ಎಮ್.ಆರ್.ಪಾಟೀಲ್ಎರಡೂ ಕಾಲ ಧಾರವಾಡ, ಹಾವೇರಿ ಜಿಲ್ಲೆಯ ಪ್ರವಾಸಕೇಂದ್ರ ಸಚಿವ ಪ್ರಹ್ಲಾದ ಜೋಶಿ

ನೇತೃತ್ವದಲ್ಲಿ ಬಿ.ವಿ.ಬಿ.ಕಾಲೇಜಿನಲ್ಲಿ ಸಂವಾದವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಸಂವಾದಸಂಜೆ ಖಾಸಗಿ ಹೋಟೆಲ್‌ನಲ್ಲಿ ಸರಣಿ ಸಭೆಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಜಿಲ್ಲಾ ಮಂಡಲ ಪದಾಧಿಕಾರಿಗಳ ಜೊತೆಗೆ ಸಭೆ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆಯಿಂದ ಡ್ಯಾಮೇಜ್ ಕಂಟ್ರೋಲ್‌‌ಗೆ ಮುಂದಾದ ಬಿಜೆಪಿ ನಾಯಕರು.ಬಿಜೆಪಿಯ ಪದಾಧಿಕಾರಿಗಳಿಗೆ ಬೂಸ್ಟರ್ ಡೋಸ್ ಕೊಡಲು ಮುಂದಾದ ನಡ್ಡಾ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *