ಹುಬ್ಬಳ್ಳಿ: ಶೆಟ್ಟರ್ ಗೆ ಸೋಲುಣಿಸೋ ಉದ್ದೇಶದಿಂದ ಸಭೆ ಕರೆಯಲಾಗಿತ್ತು. ಶತಾಯಗತಾಯ ಶೆಟ್ಟರ್ ಗೆ ಸೋಲುಣಿಸೋದೇ ಸಭೆಯ ಗುರಿ.
ಪಕ್ಷ ವಿರೋಧಿಗೆ ತಕ್ಕ ಪಾಠ ಕಲಿಸುವಂತೆ ವೀರಶೈವ, ಲಿಂಗಾಯತ ಸಮುದಾಯದವರಿಗೆ ಕರೆ ನೀಡಿದ್ದೇನೆ. ಅದು ಖಂಡಿತಾ ಕೆಲಸ ಮಾಡುತ್ತೆ. ಈ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಗೆ ಸೋಲು ಖಚಿತ. ಈ ನಿಟ್ಟಿನಲ್ಲಿ ನಾನೂ ಸಹ ನಾಳೆ ರೋಡ್ ಶೋ ಮಾಡ್ತೇನೆ. ಮುಂದೆ ಪ್ರಧಾನಿ ಮೋದಿ ಸಹ ಬರೋ ಸಾಧ್ಯತೆಗಳಿವೆ ಎಂದು ವೀರಶೈವ, ಲಿಂಗಾಯತರ ಸಭೆ ಬಳಿಕ ಬಿ.ಎಸ್.ವೈ ಹೇಳಿಕೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





