Breaking News

ಶತಾಯಗತಾಯ ಶೆಟ್ಟರ್ ಗೆ ಸೋಲುಣಿಸೋದೇ. ಸಭೆಯ ಗುರಿ

ಹುಬ್ಬಳ್ಳಿ: ಶೆಟ್ಟರ್ ಗೆ ಸೋಲುಣಿಸೋ ಉದ್ದೇಶದಿಂದ ಸಭೆ ಕರೆಯಲಾಗಿತ್ತು. ಶತಾಯಗತಾಯ ಶೆಟ್ಟರ್ ಗೆ ಸೋಲುಣಿಸೋದೇ ಸಭೆಯ ಗುರಿ.

ಪಕ್ಷ ವಿರೋಧಿಗೆ ತಕ್ಕ ಪಾಠ ಕಲಿಸುವಂತೆ ವೀರಶೈವ, ಲಿಂಗಾಯತ ಸಮುದಾಯದವರಿಗೆ ಕರೆ ನೀಡಿದ್ದೇನೆ. ಅದು ಖಂಡಿತಾ ಕೆಲಸ ಮಾಡುತ್ತೆ. ಈ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಗೆ ಸೋಲು ಖಚಿತ. ಈ ನಿಟ್ಟಿನಲ್ಲಿ ನಾನೂ ಸಹ ನಾಳೆ ರೋಡ್ ಶೋ‌ ಮಾಡ್ತೇನೆ. ಮುಂದೆ ಪ್ರಧಾನಿ ಮೋದಿ‌ ಸಹ ಬರೋ ಸಾಧ್ಯತೆಗಳಿವೆ ಎಂದು ವೀರಶೈವ, ಲಿಂಗಾಯತರ ಸಭೆ ಬಳಿಕ‌ ಬಿ.ಎಸ್.ವೈ ಹೇಳಿಕೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *