Breaking News

ರಸ್ತೆ ಅಪಘಾತ: ಸ್ಥಳದಲ್ಲೇ ಸಾವನ್ನಪ್ಪಿದ ಹುಬ್ಬಳ್ಳಿಯ PSI ಮಲ್ಲಿಕಾರ್ಜುನ ಕುಲಕರ್ಣಿ

ಹುಬ್ಬಳ್ಳಿ : ಕರ್ತವ್ಯ ನೀರತ ಪಿಎಸ್ ಐ ಕಾರ್ ನಿಯಂತ್ರಣ ತಪ್ಪಿ ಬ್ರಿಡ್ಜ್ ಗುದ್ದಿದ್ದ ಪರಿಣಾಮ, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ, ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿ ಗ್ರಾಮದ ನಡೆದಿದೆ. ಅಮ್ಮಿನಗಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ಮಲ್ಲಿಕಾರ್ಜುನ ಕುಲಕರ್ಣಿ ಸಾವನ್ನಪ್ಪಿದ್ದಾರೆ.

ಇವರು ಮೂಲತಃ ನವಲಗುಂದ ತಾಲೂಕಿನ ಕುಮಾರಗೊಪ್ಪ ಗ್ರಾಮದ ನಿವಾಸಿ. ಸ್ಥಳಕ್ಕೆ ನವಲಗುಂದ ಪೊಲೀಸ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಮತದಾನ ಜಾಗೃತಿಗೆ ವಿನೂತನ ಅಭಿಯಾನ: ಅಂತರರಾಷ್ಟ್ರೀಯ ಶೂಟರ್ಸ್ ಈಗ ರಾಯಭಾರಿ..!

ಹುಬ್ಬಳ್ಳಿ: ಅದೆಷ್ಟೋ ಮಾತದಾನದ ಬಗ್ಗೆ ಜಾಗೃತಿ ಮೂಡಿಸಿದರು ಬಹುತೇಕ ಜನರು ಮತದಾನದಿಂದ ದೂರ ಉಳಿಯುತ್ತಿದ್ದರು‌.‌ ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ …

Leave a Reply

Your email address will not be published. Required fields are marked *

You cannot copy content of this page