Breaking News

ಡಬಲ್ ಮರ್ಡರ್ ಸುದ್ದಿ ಕೇಳಿ ಬೆಚ್ಚಿಬಿದ್ದ ನಗರದ ಜನತೆ..

ಧಾರವಾಡದಲ್ಲಿ: ಡಬಲ್ ಮರ್ಡರ, ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ, ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ನಡೆದ ಘಟನೆ ಕೊಳೆಯಾದ ವ್ಯಕ್ತಿಯ ಹೆಸರು ಮಹ್ಮದ ಖುಡಚಿ (45) ಹಾಗೂ ಆತನ ಸಹಚರ ಗಣೇಶ್ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಹು-ಧಾ ಕಮಿಷನರ್ ರಮನಗುಪ್ತಾ ಅವರು ಭೇಟಿ. ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಈ ಜೋಡಿ ಕೊಲೆಯ ಹಿಂದೆ ಕೊಲೆಯಾದ ಫ್ರೂಟ್ ಇರ್ಫಾನ್ ಮಗನ ಕೈವಾಡ ಇರುವ ಶಂಕೆ. ಡಬಲ್ ಮರ್ಡರ್ ಸುದ್ದಿ ಕೇಳಿ ಬೆಚ್ಚಿಬಿದ್ದ ನಗರದ ಜನತೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹಲವು‌ ಮಾರಕಾಸ್ತ್ರಗಳು ಪತ್ತೆ. ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ ಪೊಲೀಸರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *