Breaking News

ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು

ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು

ಬೆಂಗಳೂರು: ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು, ಬೆಂಗಳೂರಿನ ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆಯ ಪರಿಚಯಾತ್ಮಕ ಸಭೆಯಲ್ಲಿ ಭಾಗವಹಿಸಿದರು.

ಇಲಾಖೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ ಲಾಡ್, ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು.

ಈ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಎನ್.ವಿ.ಪ್ರಸಾದ್, ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷ, ಇಎಸ್ಐ ನಿರ್ದೇಶಕರಾದ ನಾರಾಯಣ ಸ್ವಾಮಿ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *