Breaking News

ರೈಲು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ಸಾಧ್ಯತೆ

ಓಡಿಸಾ ರೈಲು ದುರಂತ ಹಿನ್ನಲೆ ಸಾವಿನ ಸಂಖ್ಯೆ ೩೦೦ ರ ಗಡಿ ದಾಟುವ ಸಾಧ್ಯತೆ ಇದ್ದು ಸ್ಥಳ್ಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ನೀಡುವ ಸಾಧ್ಯತೆ ಇದೆ ಎಂದು ಮೊಲಗಳಿಂದ ತಿಳಿದು ಬಂದಿದೆ. ಸಾವಿನ ಸಂಖ್ಯೆ 300 ಗಡಿ ದಾಟಲಿದ್ದು . ಈಗಾಗಲೇ ಸಾವಿನ ಸಂಖ್ಯೆ283 ಹಾಗಿದ್ದು

900 ಗಾಯಾಳುಗಳು ಸರಕಾರಿ ಆಸ್ಪತ್ರೆ ಸೇರಿದಂತೆ ಖಾಸಗೀ ಆಸ್ಪತ್ರೆಯಲ್ಲಿ ಚಿಕ್ಕತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಒಡಿಸಾ ಸಿ.ಎಂ ನವೀನ ಪಟ್ನಾಯಕ್‌ ಬೇಟಿ ಪರಿಶೀಲನೆ ನೆಡಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ

ಸಹ ಈ ಘಟನೆ ಬಗ್ಗೆ ಮಾಹಿತಿ ಪಡೆದ ನಂತರ ಕಡಕ್‌ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪೆಡೆಯುತ್ತೀರುವ ಗಾಯಳುಗಳನ್ನು ಬೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದದೆ. ಅಲ್ಲದೆ ಈಗಾಗಲೇ ಮೃತ ಪಟ್ಟ ಕುಟುಂಬಸ್ಥರಿಗೆ ಕೇಂದ್ರ ಸರಕಾರ ತಲಾ 10 ಲಕ್ಷ ರೂಪಾಯಿಗಳನ್ನು ಪರಿಹಾರ ಘೋಷಣೆ ಮಾಡಲಾಗಿದೆ, ಎಂದು ವರದಿಯಾಗಿದೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *