ಪ್ರಾಚಾರ್ಯರಾಗಿ ನೂತನವಾಗಿ ನೇಮಕವಾದ ಡಾ|| ಜೆ.ಎಲ್ ಕಲ್ಯಾಣ ಅವರಿಗೆ DSS ಸಂಘಟನೆ ವತಿಯಿಂದ ಸನ್ಮಾನ
ಧಾರವಾಡ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದ ಡಾಕ್ಟರ್ ಜೆ ಎಲ್ ಕಲ್ಯಾಣ ಅವರನ್ನು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಾದ ಲಕ್ಷ್ಮಣ್ ಬ ದೊಡ್ಡಮನಿ,ನಾರಾಯಣ್ ಮಾದರ ಶಬ್ಬೀರ್ ಅತ್ತಾರ್,ಹನುಮಂತ್ ಮೋರಬ್, ಸಾಬಣ್ಣ ಹಟ್ಟಿ,ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು
bigtvnews | Hubli Dharwad News | Kannada News | Karnataka News Hubli News | News In Hubli | Local news





