Breaking News

ಪ್ರಾಚಾರ್ಯರಾಗಿ ನೂತನವಾಗಿ ನೇಮಕವಾದ ಡಾ|| ಜೆ.ಎಲ್‌ ಕಲ್ಯಾಣ ಅವರಿಗೆ DSS ಸಂಘಟನೆ ವತಿಯಿಂದ ಸನ್ಮಾನ

ಪ್ರಾಚಾರ್ಯರಾಗಿ ನೂತನವಾಗಿ ನೇಮಕವಾದ ಡಾ|| ಜೆ.ಎಲ್‌ ಕಲ್ಯಾಣ ಅವರಿಗೆ DSS ಸಂಘಟನೆ ವತಿಯಿಂದ ಸನ್ಮಾನ

ಧಾರವಾಡ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದ ಡಾಕ್ಟರ್ ಜೆ ಎಲ್ ಕಲ್ಯಾಣ ಅವರನ್ನು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಾದ ಲಕ್ಷ್ಮಣ್ ಬ ದೊಡ್ಡಮನಿ,ನಾರಾಯಣ್ ಮಾದರ ಶಬ್ಬೀರ್ ಅತ್ತಾರ್,ಹನುಮಂತ್ ಮೋರಬ್, ಸಾಬಣ್ಣ ಹಟ್ಟಿ,ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *