Breaking News

ಹುಬ್ಬಳ್ಳಿಯಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಕಾರ್ಯಕ್ರಮ

ಹುಬ್ಬಳ್ಳಿ ಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ದಾನೇಶ್ವರಿ ಕಾಲೋನಿಯಲ್ಲಿ S S ಶೆಟ್ಟರ ಫೌಂಡೇಶನ್ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ಫೌಂಡೇಶನ್ ಅಧ್ಯಕ್ಷರಾದ ಸಂಕಲ್ಪ ಶೆಟ್ಟರ ಹಾಗೂ ಹುಡಾ ಮಾಜಿ ಅಧ್ಯಕ್ಷರಾದ ನಾಗೇಶ ಕಲಬುರ್ಗಿ ಯವರು ಮಾತನಾಡಿ ಉತ್ತಮ ಪರಿಸರಕ್ಕೆ ಉತ್ತಮ ಆರೋಗ್ಯ ಕಾರಣವಾಗಬಹುದು ಹಾಗಾಗಿ ಪರಿಸರ ಕಾಪಾಡುವದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಮಾತನಾಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಹುವಪ್ಪಾ ದಾಯಗೋಡಿ ಬಂಗಾರೇಶ ಹಿರೇಮಠ ಸುನೀಲ ಮಠಪತಿ. ನಾಯಕ. ವಿಜಾಪೂರ. ಆವಾಜಿ.ಹಾಗೂ ಸ್ಥಳೀಯ ಕಾಲೊನಿಯ ಪ್ರಮುಖ ಮುಖಂಡರು ಮತ್ತು ಮಹಿಳೆಯರು ಉಪಸ್ಥಿತರಿದ್ದರು

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *