Breaking News

ಶ್ರೀಘ್ರದಲ್ಲೇ ಪೋಲಿಸ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸರಕಾರ ಚಿಂತನೆ :.ಜಿ.ಪರಮೇಶ್ವರ

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ.

ಪಿ.ಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ. ಮರು ಪರೀಕ್ಷೆಗೆ ಕೋರ್ಟ್ ಅನುಮತಿ ಕೂಡ ನೀಡಿದೆ, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ನಡೆಸಲಾಗುವುದು, 7 ನೇ ವೇತನ ಆಯೋಗ ಜಾರಿಗೆ ಮಾಡಿದಲ್ಲಿ ಪ್ರತ್ಯೇಕವಾಗಿ ಔರಾದ್ಕರ್ ವರದಿ ಜಾರಿ ಮಾಡುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ

Share News

About Shaikh BigTv

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *