Breaking News

ರಸ್ತೆ ಅಪಘಾತದಿಂದ ಸ್ಥಳದಲ್ಲೇ ಸಾವು

ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಎದುರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಗರದ ಮಂಜುನಾಥ ನಗರ ನಿವಾಸಿ 34 ವಯಸ್ಸಿನ ರಾಮಲಿಂಗಪ್ಪ ಮಲ್ಲೇಶಪ್ಪನಿಂಬಣ್ಣವರ ಎಂಬಾತ ಮೃತ ದುರ್ದೈವಿ. ರಸ್ತೆ ದಾಟುವಾಗ ಭಾರಿ ಗಾತ್ರದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತನ ಕೈ ತುಂಡಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *