ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಎದುರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಗರದ ಮಂಜುನಾಥ ನಗರ ನಿವಾಸಿ 34 ವಯಸ್ಸಿನ ರಾಮಲಿಂಗಪ್ಪ ಮಲ್ಲೇಶಪ್ಪನಿಂಬಣ್ಣವರ ಎಂಬಾತ ಮೃತ ದುರ್ದೈವಿ. ರಸ್ತೆ ದಾಟುವಾಗ ಭಾರಿ ಗಾತ್ರದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತನ ಕೈ ತುಂಡಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





