ಮಾರಡಗಿ ಗ್ರಾಮದ ರೈತ ದ್ಯಾಮಣ್ಣ ಬಸಪ್ಪ ವನಹಳ್ಳಿ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ಹಿನ್ನಲೆ ಶಾಸಕ ವಿನಯ ಕುಲಕರ್ಣಿ ಅವರು ರೈತರ ಕುಟುಂಬಕ್ಕೆ ಪರಿಹಾರ ಧನ ಚಕ್ಕ್ ವಿತರಣೆ ಮಾಡಿದ್ದಾರೆ. ಅವರ ಕಛೇರಿಯಲ್ಲಿ ಈ ಚಕ್ಕ ವಿತರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೈತ ದ್ಯಾಮಣ್ಣ ಬಸಪ್ಪ ವನಹಳ್ಳಿ ಅವರ ಕುಟುಂಬ ಸದಸ್ಯರಿಗೆ ವಿನಯ ಕುಲಕರ್ಣಿ ಅವರು 5 ಲಕ್ಷ ಮೊತ್ತದ ಪರಿಹಾರಧನದ ಚೆಕ್ಕ್ ವಿತರಿಸಿದ್ದಾರೆ…
bigtvnews | Hubli Dharwad News | Kannada News | Karnataka News Hubli News | News In Hubli | Local news

