ಧಾರವಾಡದ ಸಾಯಿ ನಗರದಲ್ಲಿ ಬಾಡಿಗೆ ವಿಷಯಕ್ಕೆ ಸಂಬಂಧಿಸಿದಂತೆ ಮಾಲಕ ಮತ್ತು ಬಾಡಿಗೆದಾರರ ನಡುವೆ ಜಗಳವಾಗುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆಬಂದಿದ್ದು ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಇಬ್ಬರಿಗೂ ಸೂಕ್ತ ತಿಳಿಹೇಳಿ ಜಗಳ ಬಿಡಿಸಿ ಬಾಡಿಗೆ ಸಮಸ್ಯೆ ಬಗೆಹರಿಸಿರುತ್ತಾರ
ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …