Breaking News

ಬಾಡಿಗೆ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಪೋಲಿಸರ ಬೇಟಿ ಪರಿಶೀಲನೆ

ಧಾರವಾಡದ ಸಾಯಿ ನಗರದಲ್ಲಿ ಬಾಡಿಗೆ ವಿಷಯಕ್ಕೆ ಸಂಬಂಧಿಸಿದಂತೆ ಮಾಲಕ ಮತ್ತು ಬಾಡಿಗೆದಾರರ ನಡುವೆ ಜಗಳವಾಗುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆಬಂದಿದ್ದು ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಇಬ್ಬರಿಗೂ ಸೂಕ್ತ ತಿಳಿಹೇಳಿ ಜಗಳ ಬಿಡಿಸಿ ಬಾಡಿಗೆ ಸಮಸ್ಯೆ ಬಗೆಹರಿಸಿರುತ್ತಾರ

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *