Breaking News

ಬಾಡಿಗೆ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಪೋಲಿಸರ ಬೇಟಿ ಪರಿಶೀಲನೆ

ಧಾರವಾಡದ ಸಾಯಿ ನಗರದಲ್ಲಿ ಬಾಡಿಗೆ ವಿಷಯಕ್ಕೆ ಸಂಬಂಧಿಸಿದಂತೆ ಮಾಲಕ ಮತ್ತು ಬಾಡಿಗೆದಾರರ ನಡುವೆ ಜಗಳವಾಗುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆಬಂದಿದ್ದು ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಇಬ್ಬರಿಗೂ ಸೂಕ್ತ ತಿಳಿಹೇಳಿ ಜಗಳ ಬಿಡಿಸಿ ಬಾಡಿಗೆ ಸಮಸ್ಯೆ ಬಗೆಹರಿಸಿರುತ್ತಾರ

Share News

About BigTv News

Check Also

ಕಮಿಷನರ್ ಖದರ್‌ಗೆ ಕ್ರಿಮಿನಲ್‌ಗಳಿಗೆ ನಡುಕ..! ಸಾಹೇಬರೇ ಫುಲ್ ಅಲರ್ಟ್ — ಖಾಕಿ ಮೇಲೆ ಕಲೆ ಬೀಳದಂತೆ ಕಠಿಣ ಕಾವಲು!

ರೌಡಿಗಳಿಂದ ಅಂತರ..! ಡ್ರಗ್ಸ್ ಪೆಡ್ಲರ್‌ಗಳಿಗೆ ನೋ ಎಂಟ್ರಿ — ಕ್ರಿಮಿನಲ್‌ಗಳಿಂದ ಖಾಕಿ ದೂರವಿದ್ದರೆ ಪೊಲೀಸ್ ಇಲಾಖೆ ಇನ್ನಷ್ಟು ಕ್ಲೀನ್..! ಖಾಕಿ …

Leave a Reply

Your email address will not be published. Required fields are marked *