ಧಾರವಾಡದ ಶಿವಾನಂದ ನಗರದ ಆಟೋ ಚಾಲಕರಾದ ಶ್ರೀ. ಅಲಿ J ಅತ್ತಾರ ಎಂಬುವವರು ತಮ್ಮ ಆಟೋದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಬ್ಯಾಗ್, ಬ್ಯಾಗಿನಲ್ಲಿದ್ದ 20 ಗ್ರಾಂ ಚಿನ್ನಾಭರಣ ಮತ್ತು 1020/- ರೂ ಹಣವನ್ನು ಧಾರವಾಡ ಶಹರ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದು, ಅವುಗಳನ್ನು ಶಹರ ಠಾಣೆಯ Head Constable ಶ್ರೀ S.S ನಸ್ರೇಕರ (HC-1550) ರವರ ಸಮ್ಮುಖದಲ್ಲಿ ಮೂಲ ವಾರಸುದಾರರಾದ ಶ್ರೀ ಶರತ್. ಬುಡ್ಡಣ್ಣವರ ಎಂಬುವವರಿಗೆ ಹಸ್ತಾಂತರ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





