Breaking News

ನವಲಗುಂದ ತಾಲ್ಲೂಕಿನ ಖನ್ನೂರು ಗ್ರಾಮದಲ್ಲಿ ಮಳೆಗಾಗಿ ಗೊಂಬೆ ಪೂಜೆ ಕಾರ್ಯಕ್ರಮ

ಹೌದು ನವಲಗುಂದ ತಾಲ್ಲೂಕಿನ ಖನ್ನೂರು ಗ್ರಾಮದಲ್ಲಿ ಮಳೆಗಾಗಿ ಗೊಂಬೆ ಪೂಜೆ ಕಾರ್ಯಕ್ರಮ ನಡೆದಿದೆ, ಇಂದು, ಕಾರ್ಯಕ್ರಮಗಳನ್ನು ಮಾಡುವ ಮ‌ೂಲಕ , ಮಕ್ಕಳು ಹಾಗೂ ಗ್ರಾಮದ ಗುರು ಹಿರಿಯರು ಭಾಗಿಯಾಗಿದ್ದರು , ಈಗಾಗಲೇ ಮಳೆ ಭಾರದೆ ರೈತರು ಪ್ರಮುಖ ಮುಂಗಾರು ಬೆಳೆಗಳನ್ನು ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದಾರೆ , ಹೆಸರು ಶೇಂಗಾ ಹಾಗೂ ಇತರೆ ತರಕಾರಿ ಬೆಳೆಗಳು ಹಾನಿಯಾಗುತ್ತಿದ್ದು ಮಳೆರಾಯನ ಆಗಮನಕ್ಕೆ ಈ ರೀತಿಯ ಕಾರ್ಯಕ್ರಮಗಳು ಹಳ್ಳಿಗಳಲ್ಲಿ ನಡೆಯುತ್ತಿವೆ

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *