ಹೌದು ನವಲಗುಂದ ತಾಲ್ಲೂಕಿನ ಖನ್ನೂರು ಗ್ರಾಮದಲ್ಲಿ ಮಳೆಗಾಗಿ ಗೊಂಬೆ ಪೂಜೆ ಕಾರ್ಯಕ್ರಮ ನಡೆದಿದೆ, ಇಂದು, ಕಾರ್ಯಕ್ರಮಗಳನ್ನು ಮಾಡುವ ಮೂಲಕ , ಮಕ್ಕಳು ಹಾಗೂ ಗ್ರಾಮದ ಗುರು ಹಿರಿಯರು ಭಾಗಿಯಾಗಿದ್ದರು , ಈಗಾಗಲೇ ಮಳೆ ಭಾರದೆ ರೈತರು ಪ್ರಮುಖ ಮುಂಗಾರು ಬೆಳೆಗಳನ್ನು ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದಾರೆ , ಹೆಸರು ಶೇಂಗಾ ಹಾಗೂ ಇತರೆ ತರಕಾರಿ ಬೆಳೆಗಳು ಹಾನಿಯಾಗುತ್ತಿದ್ದು ಮಳೆರಾಯನ ಆಗಮನಕ್ಕೆ ಈ ರೀತಿಯ ಕಾರ್ಯಕ್ರಮಗಳು ಹಳ್ಳಿಗಳಲ್ಲಿ ನಡೆಯುತ್ತಿವೆ
bigtvnews | Hubli Dharwad News | Kannada News | Karnataka News Hubli News | News In Hubli | Local news





