ದಿನಾಂಕ: 17.06.2023 ರಿಂದ 23.06.2023 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ತಮ್ಮ ಲಾಭಕ್ಕೋಸ್ಕರ ಜನರಿಂದ ಹಣ ಪಡೆದು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ, ಗದಗ ಜಿಲ್ಲೆಯ ವಿವಿಧ ತಾಲ್ಲೂಕಿನ ಪೋಲಿಸ್ ಠಾಣೆಯ ಸಿಬ್ಬಂದಿಗಳು ದಾಳಿ ಮಾಡಿ ಜೂಜಾಟದ ಹಣ ವಶಪಡಿಸಿಕೊಂಡು, ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವಸಿದ್ದಾರೆ. ದಿನಾಂಕ: 17.06.2023 ರಿಂದ 23.06.2023 ರವರೆಗೆ ರೋಣ ತಾಲ್ಲೂಕು ಹಾಗೂ ಗಜೇಂದ್ರಗಡ ತಾಲ್ಲೂಕು ಹಾಗೂ ಮುಡರಗಿ ತಾಲ್ಲೂಕು ಸೇರಿದಂತೆ 19 ಆರೋಪಿಗಳ ಬಂಧನ ಮಾಡಲಾಗಿದೆ ಅಲ್ಲದೇ 12,960 ರೂಪಾಗಳನ್ನು ಆರೋಪಿಗಳಿಂದ ವಶಪಡಿಸಕೊಳ್ಳಾಗಿದೆ ಎಂದು ತಿಳಿದು ಬಂದಿದೆ.
Check Also
ನವನಗರ ಠಾಣೆ ವ್ಯಾಪ್ತಿಯಲ್ಲಿ ಪೋಕ್ಸೋ: ಆರೋಪಿಯ ಬಂಧನ, ಕಮೀಷನರ್ ಹೇಳಿಕೆ..!
ಹುಬ್ಬಳ್ಳಿ: ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಬಗ್ಗೆ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು …