Breaking News

ಹುಬ್ಬಳ್ಳಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ ಶನಿವಾರ ತಡರಾತ್ರಿ ಭಜರಂಗದಳ ಕಾರ್ಯಕರ್ತನ ಮೇಲೆ ನಡೆದ ಪ್ರಕರಣಕ್ಕೆ ಸಂಭವಿಸಿದಂತೆ ಇಂದು ಭಜರಂಗದಳದ ಕಾರ್ಯಕರ್ತರು ಹುಬ್ಬಳ್ಳಿ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.

ಗೋ ಸಾಗಣೆಕೆ ತಡೆಗಟ್ಟಲು ಮುಂದಾಗಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಗೋ ಸಾಗಾಣಿಕೆ ಮಾಡುತ್ತಿದ್ದ ಗುಂಪಿನ ಕಡೆಯವರಿಂದ ಹಲ್ಲೆ ಮಾಡಲಾಗಿದೆ ಎಂದು

ಹಲ್ಲೆಗೆ ಒಳಗಾಗ ಭಜರಂಗದಳ ಜಿಲ್ಲಾ ವಿಭಾಗ ಭಾಗದ ಭಜರಂಗದಳ ಸಂಚಾಲಕ ಶಿವಾನಂದ ಸತ್ತಿಗೇರಿ ಆರೋಪಿಸಿದ್ದಾರೆ. ಅಲ್ಲದೆ ಹಲ್ಲೆ ಮಾಡಿದ ಆರೋಪಗಳನ್ನು ಬಂಧನ ಮಾಡಬೇಕು ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಭಜರಂಗದಳದ ಕಾರ್ಯಕರ್ತರಿಂದ ಉಗ್ರ ಹೋರಾಟ ಮಾಡಲಾಗಿತ್ತದೆ ಎಂದು ಎಚ್ಚರಿಕೆ ನೀಡಿದರು ಈ ಸಂದರ್ಭದಲ್ಲಿ ಜಿಲ್ಲಾ ಭಜರಂಗದಳ ಸಂಚಾಲಕರು, ಹಾಗೂ ಭಜರಂಗದಳದ ಕಾರ್ಯಕರ್ತರ ಭಾಗವಹಿಸಿದ್ದರು.

Share News

About bigtvnews22

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *