ಹುಬ್ಬಳ್ಳಿಯ ಪೋಲಿಸ್ ಇಲಾಖೆಯಲ್ಲಿ ಪೋಲಿಸರ ಕಣ್ಣಾಮುಚ್ಚಾಲೆ ಆಟವೋ ..?
ಪೋಲಿಸ್ ಇಲಾಖೆ ಮೇಲೆ ಸಾಕಷ್ಟು ಆಪಾದನೆಗಳು…?
ಅದರಲ್ಲಿ ಇದೊಂದು ಹೊಸ ರೀತಿಯ ತಿರುವು,
ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿದ. ಜಗಳದ ಬಗ್ಗೆ ಪ್ರಕರಣ ದಾಖಲು ಮಾಡಲು ಪೋಲಿಸರ ವಿಳಂಬ
ಪೀರಿಯಾದಿದಾರನು ಸಿ.ಆರ್.ಇ. ಸೆಲ್ ಗೆ ಅರ್ಜಿ ಸಲ್ಲಿಸಿದರು ಪ್ರಕರಣ ದಾಖಲು ಮಾಡಲು ಪೋಲಿಸರ ಹೀದೆಂಟು.
ಪೀರಿಯಾದಿದಾರನಿಗೆ ನ್ಯಾಯ ಸಿಗುವುದು ಯಾವಾಗ…?

ಪ್ರಕರಣ ಸಂಭವಿಸಿ ಎರಡು ಮೂರು ತಿಂಗಳು ಕಳೆದರು ಪ್ರಕರಣ ದಾಖಲು ಮಾಡಲು ಪೋಲಿಸ್ ರ ವಿಳಂಬ
12- 3 – 2023, ರಂದು ನಡೆದ ಘಟನೆ ಇದುವರೆಗೂ ಸಿಗದ ನ್ಯಾಯ..
ಠಾಣೆಯಲ್ಲಿ ಝಣ,ಝಣ, ಕಾಂಚನಾದ ವೈವಾಟು…?
bigtvnews | Hubli Dharwad News | Kannada News | Karnataka News Hubli News | News In Hubli | Local news

