Breaking News

ನರಗುಂದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ

ಗದಗ ; ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ವಿವಿದೋದ್ಧೇಶಗಳ ಸಂಘ ನರಗುಂದ ವತಿಯಿಂದ SSLC ಮತ್ತು PUC ವಿದ್ಯಾರ್ಥಿಗಳಿಗೆ ನಿನ್ನೆ ದಿನ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ನರಗುಂದ ಮತಕ್ಷೇತ್ರದ ಶಾಸಕರಾದ ಸಿ.ಸಿ.ಪಾಟೀಲ್‌ ಅವರ ಪುತ್ರ ಉಮೇಶಗೌಡ ಪಾಟೀಲ್‌ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ದೂರೆಸ್ವಾಮಿ ವಿರಕ್ತಮಠದ ಶ್ರೀಗಳು ಹಾಗೂ ಸಾಧನೆ ಮಾಡಿದ ಮಕ್ಕಳ ಪೋಷಕರು ಹಾಗೂ ನರಗುಂದ ಪಟ್ಟಣದ ಸಮಸ್ತ ಗುರು ಹಿರಿಯರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.

Share News

About BigTv News

Check Also

ಕರ್ನಾಟಕ ಲೋಕಾಯುಕ್ತ ದಾಳಿ ಶಹರ ಠಾಣೆಯ ASI ಲಾಕ್..

ಪೊಲೀಸರ ಲಂಚ ಪಡೆಯುವುದೇ ಶಾಶ್ವತವಲ್ಲಭ್ರಷ್ಟಾಚಾರಕ್ಕೆ ಕಾನೂನು ಕಡಿವಾಣಸತ್ಯ ಮತ್ತು ನ್ಯಾಯವೇ ಶಾಶ್ವತ… ಪ್ರಕರಣವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗದಗ ಶಹರ …

Leave a Reply

Your email address will not be published. Required fields are marked *