Breaking News

ಸರಕಾರಿ ನೌಕರಿಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ; ಸಿದ್ದರಾಮಯ್ಯ

ಹಂತ ಹಂತವಾಗಿ ವಿವಿಧ ಹುದ್ದೆ ಗಳ ಭರ್ತಿ ಮಾಡಲು ಸರಕಾರ ಸಿದ್ದ : ಸಿ.ಎಂ.

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕು. ಆದ್ದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳಲಿದೆ. ವಿಪಕ್ಷದವರು ಏನೇ ಹೇಳಿದರೂ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದರು. ಅಲ್ಲದೇ ಸರಕಾರ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *