Breaking News

ಹು-ಧಾ ಪೊಲೀಸ್ ಕಮೀಷನರ್ ಆಗಿ ಸಂತೋಷ್ ಬಾಬು ಪ್ರಭಾರಿಯಾಗಿ ನೇಮಕ

ಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ್ IPS ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.

ರಮನ್ ಗುಪ್ತ ಅವರ ವರ್ಗಾವಣೆ ನಂತರ ಹು-ಧಾ ಪೊಲೀಸ್ ಕಮೀಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರು ರಾಜ್ಯ ಸರ್ಕಾರ ಯಾವೊಬ್ಬ ಅಧಿಕಾರಿಯನ್ನು ಇಲ್ಲಿಗೆ ನಿಯೋಜನೆ ಮಾಡಿರಲಿಲ್ಲ.

ಹೀಗಾಗಿ ಕಾನೂನು ಸುವ್ಯವಸ್ಥೆ ಹದಗೆಡುವ ಮುನ್ನವೇ ಇದೀಗ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಹು-ಧಾ ಪೊಲೀಸ್ ಕಮೀಷನರ್ ಆಗಿ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Share News

About BigTv News

Check Also

ಕಮಿಷನರ್ ಖದರ್‌ಗೆ ಕ್ರಿಮಿನಲ್‌ಗಳಿಗೆ ನಡುಕ..! ಸಾಹೇಬರೇ ಫುಲ್ ಅಲರ್ಟ್ — ಖಾಕಿ ಮೇಲೆ ಕಲೆ ಬೀಳದಂತೆ ಕಠಿಣ ಕಾವಲು!

ರೌಡಿಗಳಿಂದ ಅಂತರ..! ಡ್ರಗ್ಸ್ ಪೆಡ್ಲರ್‌ಗಳಿಗೆ ನೋ ಎಂಟ್ರಿ — ಕ್ರಿಮಿನಲ್‌ಗಳಿಂದ ಖಾಕಿ ದೂರವಿದ್ದರೆ ಪೊಲೀಸ್ ಇಲಾಖೆ ಇನ್ನಷ್ಟು ಕ್ಲೀನ್..! ಖಾಕಿ …

Leave a Reply

Your email address will not be published. Required fields are marked *