ಹೊಯ್ಸಳ ವಾಹನದ ಸಿಬ್ಬಂದಿ-ಅಧಿಕಾರಿಗಳು ಹುಬ್ಬಳ್ಳಿ ಧಾರವಾಡದ ವಿವಿಧ ಪ್ರದೇಶ, ಹಾಗೂ ಶಾಲಾ ಕಾಲೇಜು ಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದರು. ನಾಗರಿಕರಿಗೆ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ 112 ಸಹಾಯವಾಣಿ ಸ್ಪಂದನ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು.

ತುರ್ತು ಸಂದರ್ಭಗಳಲ್ಲಿ ಯಾವುದೇ ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಿದರು. 112 ತುರ್ತು ಸಹಾಯವಾಣಿ ಯಾವ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತದೆ ಎನ್ನುವುದನ್ನು ಈ ಸಂದರ್ಭದಲ್ಲಿ ತಿಳಿಸಿದರು. ಈ ಸಮಯದಲ್ಲಿ ಪೋಲಿಸ ಅಧಿಕಾರಿಗಳು ಹಾಗೂ ಇತರೆ ಪೋಲಿಸ್ ಸಿಬ್ಬಂದಿಗಳು ಹಾಜರಇದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news





