ಹೌದು ಕಲಘಟಗಿ ರೈತನೋಬ್ಬ ತನ್ನ ಜಮೀನಿನ ಸಮಸ್ಯೆಗೆ ಲೋಕಾಯುಕ್ತರಿಗೆ ದೂರು ನೀಡುಲು ಮುಂದಾಗಿದ್ದಾನೆ. ಸದ್ಯ ರೈತನ ಸಮಸ್ಯೆ ಪರಿಹಾರ ಸಿಗದೆ ರೈತ ಕಂಗಾಲ ಹಾಗಿದ್ದಾನೆ. ಈ ರೀತಿಯ ಘಟನೆ ಧಾರವಾಡದಲ್ಲಿ ನಡೆದಿದೆ, ಬೆಂಗಳೂರ ಲೋಕಾಯುಕ್ತರಿಗೆ ಕಳುಹಿಸಿದ ದೂರಿನ ಅನ್ವಯ ಅದು ಧಾರವಾಡದ ಜಿಲ್ಲಾ ಲೋಕಾಯುಕ್ತರಿಗೆ ವಿಚಾರಣೆ ಮಾಡಲು ಆದೇಶ ಬಂದಿದೆ. ಈ ಹಿನ್ನಲೆಯಲ್ಲಿ ತನ್ನ ಜಮೀನು ಪಡೆದುಕೊಳ್ಳಲು ಲೋಕಾಯುಕ್ತರಿಗೆ

ದೂರ ನೀಡಿದ ಹಿನ್ನಲೆಯಲ್ಲಿ ಲೋಕಾಯುಕ್ತರು ನ್ಯಾಯ ನೀಡುತ್ತಾರೆ ಎಂಬ ಭರವಸೆ ಯಿಂದ ಆಸೆ ಕಂಗಳಲ್ಲಿ ಕಾಯುತ್ತಿದ್ದಾನೆ . ಒಟ್ಟಿನಲ್ಲಿ ಲೋಕಾಯುಕ್ತ ಪೋಲಿಸರು ಆ ಬಡ ರೈತನಿಗೆ ನ್ಯಾಯ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ….
bigtvnews | Hubli Dharwad News | Kannada News | Karnataka News Hubli News | News In Hubli | Local news

