ಧಾರವಾಡ ಜಿಲ್ಲಾ ಹುಬ್ಬಳಿಯ ಶಹರದ ಹಳೇ ಹುಬ್ಬಳ್ಳಿಯ ಬಾರ್ & ರೆಸ್ಟೋರೆಂಟ್ ನಲ್ಲಿ ನಿನ್ನೆ ತಡರಾತ್ರಿ ಬಾರ್ ಮಾಲೀಕ ಹಾಗೂ ಗ್ರಾಹಕರ ನಡುವೆ ಕ್ಷುಲಕ ಕಾರಣಕ್ಕಾಗಿ ಇಬ್ಬರ ನಡುವೆ ಜಗಳವಾಡುತ್ತಿರುವ ಹಿನ್ನಲೆ 112 ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 03 ದವರು ಸ್ಥಳಕ್ಕೆ ತೆರಳಿ ಅವರಿಗೆ ಸೂಕ್ತ ತಿಳಿಹೇಳಿದ್ದಾರೆ. ಆದರೆ ಸ್ಥಳದಲ್ಲಿ ಜಗಳದ ಸಮಸ್ಯೆ ಬಗೆಹರಿಯದ ಕಾರಣ ಅವರನ್ನು ಮುಂದಿನ ಕ್ರಮಕ್ಕಾಗಿ ಠಾಣೆಗೆ ಒಪ್ಪಿಸಿರುತ್ತಾರೆ. ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





