ಧಾರವಾಡ: ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹ್ಮದ್ ಅವರು ಆಯ್ಕೆಯಾಗಿದ್ದಾರೆ. ಸಲೀಂ ಅಹ್ಮದ್ ವಿಧಾನ ಪರಿಷತ್ ಸದಸ್ಯರಾಗಿದ್ದು. ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ. ಸಲೀಂ ಅಹ್ಮದ್ ಅವರನ್ನೇ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ. ಎಂದು ಕಾಂಗ್ರೇಸ್ ಪಕ್ಷದ ಕಾರ್ಯದಶಿಗಳು ಆದೇಶ ಹೊರಡಿಸಿದ್ದಾರೆ. ಕಾಂಗ್ರೇಸ್ ಪಕ್ಷದ ಪ್ರಮುಖ ನಾಯಕರಲ್ಲಿ ಸಲೀಂ ಅಹ್ಮದ ಸಹ ಒಬ್ಬರಾಗಿದ್ದು , ಸಾಕಷ್ಟು ರಾಜಕೀಯ ಅನುಭವುಳ್ಳ ಅನುಭವಿ ರಾಜಕಾರಣಿ ಯಾಗಿರುವ ಹಿನ್ನಲೆ ಅವರನ್ನು ಮುಖ್ಯ ಸಚೇತಕನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ,
bigtvnews | Hubli Dharwad News | Kannada News | Karnataka News Hubli News | News In Hubli | Local news





