Breaking News

ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್‌ ಅಮಾನಾತ್ತು ಮಾಡಿ ಆದೇಶ

ಬೆಂಗಳೂರ ಪೊರ್ವ ತಾಲ್ಲೂಕಿನ ಕೆ,ಆರ್‌ ಪುರಂ ನ ಗ್ರೇಡ್‌ -2 ತಹಶೀಲ್ದಾರ್‌ ಹಾಗಿರುವ ಎಸ್. ಅಜಿತ್‌ ಕುಮಾರ್‌ ರೈ ಅವರನ್ನು ಅಮಾನಾತ್ತು ಮಾಡಿ ರಾಜ್ಯ ಸರಕಾರದ ಉಪ ಕಾರ್ಯದರ್ಶಿ ಅವರು ಆದೇಶ ಮಾಡಿದ್ದಾರೆ , ನಿಗದಿತ ಮೂಲಗಳಿಂದ ಗಳಿಸಿರುವ ವರಮಾನ ಅಧಿಕವಾಗಿರುವ ಹಿನ್ನಲೆ ಹಾಗೂ ಸಾಕ್ಷಿಗಳನ್ನು ನಾಶಪಡಿಸುವ ಸಂಭವವಿರುವುದರಿಂದ ಎಸ್‌ ಅಜಿತ ಕುಮಾರ್‌ ರೈ ಅವರನ್ನು ಅಮಾನತ್ತು ಮಾಡಲಾಗಿದೆ ಎಂದು ಆದೇಶ ಮಾಡಲಾಗಿದೆ. ಶೇ 69.80 ರಷ್ಟು ಹಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪೋಲಿಸ್‌ ರು ವರದಿ ನೀಡಿದ ಬೆನ್ನಲ್ಲೇ ಈ ಆದೇಶ ಹೊರ ಬಿದ್ದಿದೆ. ಸದ್ಯೆ ಲೋಕಾಯುಕ್ತರು ದಾಳಿ ಮಾಡಿದ ಪ್ರಕರಣ ಇನ್ನು ತನಿಖೆ ಮಾಡಲಾಗುತ್ತಿದ್ದು.

ಇನ್ನು ಹಲವು ಭ್ರಷ್ಟ ಅಧಿಕಾರಿಗಳ ಮುಖವಾಡ ಹೊರಬಿಳಲಿದೆ. ಸದರಿ ಅಧಿಕಾರಿಯವರು ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮ 1958ರ ನಿಯಮ 98{1}ಎ ರನ್ವಯ ನಿಯಮಾನುಸಾರ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ ಸದರಿಯವರು ಸಕ್ಮಮ ಪ್ರಾಧಿಕಾರದ ಪೂರ್ವಾನುಮತಿ ಯಿಲ್ಲದೆ ಕೇಂದ್ರಸ್ಥಾನವನ್ನು ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *