Breaking News

ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರೈತರ ಆಗ್ರಹ

ನವಲಗುಂದ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ಹಾಗೂ ರೈತರ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಜಾತ್ಯಾತೀತ – ಪಕ್ಷಾತೀತ ಮಹದಾಯಿ ಕಳಸಾ ಬ೦ಡೂರಿ ರೈತ, ಅಸಂಘಟಿತ ಕಾರ್ಮಿಕರ ಮಹಿಳೆಯರ ರೈತ ಹೋರಾಟ ಒಕ್ಕೂಟ ಕೇಂದ್ರ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ರೈತ ಮುಖಂಡ ಲೋಕನಾಥ ಹೆಬಸೂರು ಅವರು ಬಸಪ್ಪ ಲಕ್ಕುಂಡಿ ವೀರಗಲ್ಲಿಗೆ ಮಾಲರ್ಪಣೆ ಮಾಡಿ ಮಾತನಾಡಿ ಮಹದಾಯಿ, ಕಳಸಾ-ಬಂಡೂರಿ ಯೋಜನೆ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು. ಮಹದಾಯಿ ಹೋರಾಟಗಾರರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ನಮ್ಮ ಎಲ್ಲ ಬೇಡಿಕೆಗಳನ್ನು ಜು.21 ರೊಳಗೆ ಈಡೇರಿಸಬೇಕು. ಇಲ್ಲದೇ ಹೋದಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

Share News

About BigTv News

Check Also

ಕಮಿಷನರ್ ಬಂದಿದ್ದು 2–3 ದಿನ..! ಇನ್ಸ್‌ಪೆಕ್ಟರ್ ಯಾರು, ಪಿಎಸ್ಐ ಯಾರು ಅನ್ನೋದೇ ಗೊತ್ತಿಲ್ಲ..!

ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …

Leave a Reply

Your email address will not be published. Required fields are marked *