ಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಸಮಿತಿ ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲಿ ನಡೆಯುತ್ತಿರುವ ಕಸ್ತೂರಿ ಬಾ ಬಾಲಿಕಾಶ್ರಾಮದ ವಾರ್ಡನ ಬಾಲಕಿ ವಿದ್ಯಾರ್ಥಿನಿಯರ ಮೇಲೆ ಮಾಡಿದ ದೌರ್ಜನ್ಯ ಖಂಡಿಸಿ ಹುಬ್ಬಳ್ಳಿ ನಗರ ತಹಶೀಲ್ದಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಮಕ್ಕಳಿಗೆ ನೀಡುತ್ತಿರುವ ಸೌಲಬ್ಯಗಳನ್ನು ಸರಿಯಾದ ರೀತಿಯಲ್ಲಿ ನೀಡದೆ ಇರುವ ಕಾರಣ ಇಂದು ಈ ಮನವಿಯನ್ನು ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಸಂಘಟನೆ ಮುಖಂಡರು ಸಲ್ಲಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news




