Breaking News

ದಲಿತರಿಗೆ ಅನ್ಯಾಯ ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಸಮಿತಿ ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲಿ ನಡೆಯುತ್ತಿರುವ ಕಸ್ತೂರಿ ಬಾ ಬಾಲಿಕಾಶ್ರಾಮದ ವಾರ್ಡನ ಬಾಲಕಿ ವಿದ್ಯಾರ್ಥಿನಿಯರ ಮೇಲೆ ಮಾಡಿದ ದೌರ್ಜನ್ಯ ಖಂಡಿಸಿ ಹುಬ್ಬಳ್ಳಿ ನಗರ ತಹಶೀಲ್ದಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಮಕ್ಕಳಿಗೆ ನೀಡುತ್ತಿರುವ ಸೌಲಬ್ಯಗಳನ್ನು ಸರಿಯಾದ ರೀತಿಯಲ್ಲಿ ನೀಡದೆ ಇರುವ ಕಾರಣ ಇಂದು ಈ ಮನವಿಯನ್ನು ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಸಂಘಟನೆ ಮುಖಂಡರು ಸಲ್ಲಸಿದ್ದಾರೆ.

Share News

About BigTv News

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *