ಅಮರನಾಥದಲ್ಲಿ ಪರದಾಡುತ್ತಿರುವ ಕರ್ನಾಟಕದ ಯಾತ್ರಾರ್ಥಿಗಳನ್ನು ಏರ್ಫ್ಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ.
ಗದಗ, ಧಾರವಾಡದ ಯಾತ್ರಾರ್ಥಿಗಳು ಸದ್ಯ ಪಂಚತರಣಿ ಬೇಸ್ ಕ್ಯಾಂಪ್ನಲ್ಲಿ ಆಶ್ರಯ ಪಡೆಯುತ್ತಿದ್ದಾರೆ
ಗದಗ: ಅಮರನಾಥದಲ್ಲಿ ಹವಾಮಾನ ವೈಪರೀತ್ಯ ಹಾಗೂ ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆ ಕೈಗೊಂಡಿದ್ದ 300ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಿಲುಕಿಗೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಒಟ್ಟು 80 ಜನರಲ್ಲಿ ಗದಗನ 23 ಯಾತ್ರಾರ್ಥಿಗಳು ಸಹ ಸಿಲುಕಿಕೊಂಡಿದ್ದರು. ಇದೀಗ ಏರ್ಲಿಫ್ಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





