ಧಾರವಾಡ : ವಿಪರೀತ ಮಳೆ ಹಾಗೂ ಗುಡ್ಡ ಕುಸಿತದಿಂದ ಅಮರನಾಥ ಯಾತ್ರೆಗೆ ಹೋದವರು ರಸ್ತೆ ಮಧ್ಯೆಯೇ ಸಿಲುಕಿಕೊಂಡು ಪರದಾಡುವಂತಾಗಿದೆ. ಧಾರವಾಡದಿಂದಲೂ ಐದು ಜನ ಅಮರನಾಥ ಯಾತ್ರೆಗೆ ಹೋಗಿದ್ದು, ಅವು ಪಂಚತರಣಿಯಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ಅವರ ರಕ್ಷಣೆ ಮುಂದಾಗಿರುವ ಕೇಂದ್ರ ಸರ್ಕಾರ, ಹೆಲಿಕಾಪ್ಟರ್ ಮುಖಾಂತರ ಏರ್ ಲಿಫ್ಟ್ ಮಾಡುವ ಕಾರ್ಯ ಆರಂಭಿಸಿದೆ.
ಸದ್ಯ, ಧಾರವಾಡದ ಐದು ಜನ ಇರುವ ಪಂಚತರಣಿಯಲ್ಲಿ ಏರ್ ಲಿಫ್ಟ್ ಆರಂಭವಾಗಿದ್ದು, ಈಗಾಗಲೇ 300-350 ಜನರನ್ನು ಸುರಕ್ಷಿತ ಜಾಗಕ್ಕೆ ಕರೆದುಕೊಂಡು ಹೋಗಿ ಬಿಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





