Breaking News

ಧಾರವಾಡ ಆಲೂರ್ ವೆಂಕಟರಾವ್ ಪ್ರೌಢಶಾಲೆ ಸಾಧನಕೇರಿಯಲ್ಲಿ ವನಮಹೋತ್ಸವ: ರೆಡ್ ಕ್ರಾಸ್ ಸಂಸ್ಥೆಯಿಂದ ಕಾರ್ಯಕ್ರಮ.

ವನಮಹೋತ್ಸವ ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ನಮ್ಮ ಭಾಗದ ಶಾಸಕರಾದ ವಿನಯ್ ಕುಲಕರ್ಣಿ ಇವರ ಧರ್ಮಪತ್ನಿ ಶ್ರೀಮತಿ ಶಿವಲೀಲಾ ವಿನಯ್ ಕುಲಕರ್ಣಿ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲೆಯ ಪ್ರಧಾನ ಗುರುಗಳಾದ ಐ ಎಂ ಪೀರಜಾದೆ ಹಾಗೂ ಮುಖ್ಯ ಅತಿಥಿಗಳಾಗಿ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ್ ವೀರಾಪುರ್ ಹಾಗೂ ಕಾರ್ಯದರ್ಶಿಗಳಾದ ಡಾ!! ಉಮೇಶ್ ಹಳ್ಳಿಕೇರಿ ಹಾಗೂ ಡಾ!!ಪ್ರಕಾಶ್ ಪವಾಡ್ ಶೆಟ್ಟಿ ಉಪಸ್ಥಿತರಿದ್ದರು. ಶ್ರೀಮತಿ ಎಂ ಎಸ್ ಹಸಬಿಮಠ ಕಾರ್ಯಕ್ರಮ ನಿರೂಪಿಸಿದರು ಶ್ರೀ ಎಂ.ಡಿ. ಮಾನೆ ಸ್ವಾಗತಿಸಿದರು . ಹಾಗೂ ಎಲ್ಲ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *