Breaking News

ಸರ್ಕಾರಿ ಕಾಲೇಜಿನಲ್ಲಿ ಬಿಸಿಎ ಕೋರ್ಸ ಈ ವರ್ಷದಲ್ಲೇ ಆರಂಭ: ಇದರ ಸದುಪಯೋಗ ಪಡೆಯುವಂತೆ ಶಾಸಕ ವಿನಯ ಕುಲಕರ್ಣಿ ಕರೆ.

ಧಾರವಾಡ: ನಗರದ ಸರ್ಕಾರಿ ಕಾಲೇಜಿನಲ್ಲಿ ಈ ವರ್ಷದಿಂದಲೇ ಜಾರಿಗೆ ಬರುವಂತೆ ಬಿಸಿಎ ಕೋರ್ಸ ಆರಂಭಿಸಲು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮಂಜೂರಾತಿ ಪಡೆಯಲಾಗಿದೆ ಎಂದು ಶಾಸಕರಾದ ವಿನಯ ಕುಲಕರ್ಣಿ ಹೇಳಿದ್ದಾರೆ.
ಈ ಕುರಿತು ಇಂದು ಹೇಳಿಕೆ ನೀಡಿರುವ ಅವರು, ವಿಧ್ಯಾರ್ಥಿಗಳ ಕಾಳಜಿಗಾಗಿ
ಧಾರವಾಡ ಜಿಲ್ಲೆಯ ವಿಧ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕರಾದ ವಿನಯ ಕುಲಕರ್ಣಿ ಮನವಿ ಮಾಡಿದ್ದಾರೆ.

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *