Breaking News

ಹುಬ್ಬಳ್ಳಿಯಲ್ಲಿ ಪೊಲೀಸ ಪೇದೆ ನೇಣಿಗೆ ಶರಣು

ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ

ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪೂರ್ (26) ಎಂಬಾತರೇ ತಾವು ವಾಸವಿರುವ ಸ್ಥಳದಲ್ಲಿಯೇ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

Share News

About BigTv News

Check Also

ಧಾರವಾಡದಲ್ಲಿ ಜಮೀನು ವಿವಾದಕ್ಕೆ ಗುಂಡಿನ ದಾಳಿ: ಐವರು ಆರೋಪಿಗಳ ಬಂಧನ

ಧಾರವಾಡದ ತರಸಿನಕೊಪ್ಪ ಪ್ರದೇಶದಲ್ಲಿ ಜಮೀನು ವಿವಾದದ ಹಿನ್ನೆಲೆ ಎರಡು ಗುಂಪುಗಳ ನಡುವೆ ಭೀಕರ ಗಲಾಟೆ ನಡೆದು ಗುಂಡಿನ ದಾಳಿ ಸಂಭವಿಸಿದೆ. …

Leave a Reply

Your email address will not be published. Required fields are marked *