ಹುಬ್ಬಳ್ಳಿ13 : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಈಶ್ವರ್ ಉಳ್ಳಾಗಡ್ಡಿ ಯವರು ವಾರ್ಡ್ ನಂಬರ್ 36 ಬೇಟಿ ನೀಡಿ ಉಣಕಲ್ ಸಂತೆ ಬಯಲಿನ ತೆರೆದ ಚರಂಡಿಯ ಸಮಸ್ಯೆ ಹಾಗೂ ಚನ್ನಪ್ಪನ ಕೆರೆಯಲ್ಲಿ ತುಂಬಿದ ಅಂತರಗಂಗೆಯನ್ನು ಸ್ವಚ್ಛಗೊಳಿಸುವ ಕುರಿತು ವೀಕ್ಷಣೆ ಮಾಡಿದರು. ಅವರೊಂದಿಗೆ ಮಹಾನಗರ ಪಾಲಿಕೆಯ ಸದಸ್ಯ ರಾಜಣ್ಣ ಕೊರವಿ, ಹನುಮಂತ್ ಎಲಿವಾಳ, ಬಸವರಾಜ ಮಾದಳ್ಳಿ, ಶಿವಯೋಗಿ ಬೆಂಕಿಶಟ್ಟರು, ವಿಶ್ವನಾಥ್ಗೆಣಿಮ, ಬಳಿಗೇರ್, ಗುರು ಹಿರೇಮಠ, ವಿಟ್ಟಲ್ ಸಿಂಗ್ ಹಜೇರಿ, ಶಂಕರಗೌಡ ಪಾಟೀಲ್, ಹಾಗೂ ಅನೇಕ ಗಣ್ಯ ನಾಗರಿಕರು ಉಪಸ್ಥಿತರಿದ್ದರು.
ನೂತನ ಆಯುಕ್ತರು ಪ್ರಥಮ ಬಾರಿಗೆ ವಾರ್ಡ್ ನಂಬರ್ 36ಕ್ಕೆ ಭೇಟಿ ಕೊಟ್ಟಿದ್ದ ನಿಮಿತವಾಗಿ ವಾರ್ಡಿನ ಜನತೆಯ ಪರವಾಗಿ ಸನ್ಮಾನಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





