ಧಾರವಾಡ: ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ.
ಯುವಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಲ್ಲಾಗಿದೇ
ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ ಚಾಕುವಿನಿಂದ ಇರಿದಿದ್ದು, ಕರುಳು ಹೊರಬಂದಿವೆ.
ಕಳೆದ ಒಂದೂವರೆ ವರ್ಷದಿಂದ ಶಶಾಂಕ, ಹುಲಗಪ್ಪನ ಮಗಳನ್ನ ಪ್ರೀತಿಸುತ್ತಿದ್ದ. ಇದರಿಂದ ರೋಸಿ ಹೋಗಿ ಹೀಗೆ ಮಾಡಿದ್ದಾನೆಂದು ಹೇಳಲಾಗಿದೆ.
ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news




