ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಲಕ್ಷ್ಮೀನಗರದ ಹೊರವಲಯದಲ್ಲಿ ಕುರಿಗಾರರು ಕುರಿ ಮೇಯಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಶೇಖಪ್ಪ ಸೋಮಣ್ಣ ಬಿಂಗಿ ಎಂಬುವರಿಗೆ ಸೇರಿದ ಒಂದು ಕುರಿ ಸಾವನ್ನಪ್ಪಿದೆ ಇನ್ನುಳಿದ ಕುರಿಗಳನ್ನು ಕುರಿಗಾರರು ರಕ್ಷಿಸಿದ್ದಾರೆ.
ಸ್ಥಳಕ್ಕೆ ಹೆಸ್ಕಾಂ & ಕಂದಾಯ ಅಧಿಕಾರಿಗಳು ಹಾಗೂ ಪಶು ವೈದ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯ ಮುಖಂಡರಾದ ನೀಲಪ್ಪ ಪಡಗೇರಿ ಸರಕಾರವನ್ನು ಅಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





