Breaking News

ಕಲಾಪ ಪ್ರತಿಭಟನೆ ವೇಳೆ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥ..

ಬೆಂಗೂರು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸುತ್ತಿದ್ದಂತೆ ಮಾರ್ಷಲ್‌ಗಳು ಶಾಸಕರನ್ನ ಹೊರ ಹಾಕಲು ಹರಸಾಹಸ ಪಡುವಾಗ ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದರು. ಕಲಾಪ ಪ್ರತಿಭಟನೆ ವೇಳೆ ಬಿಪಿ ಹೆಚ್ಚಾಗಿದ್ದರಿಂದ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್‌ಲ್ಲಿ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *