ಬೆಂಗೂರು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸುತ್ತಿದ್ದಂತೆ ಮಾರ್ಷಲ್ಗಳು ಶಾಸಕರನ್ನ ಹೊರ ಹಾಕಲು ಹರಸಾಹಸ ಪಡುವಾಗ ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದರು. ಕಲಾಪ ಪ್ರತಿಭಟನೆ ವೇಳೆ ಬಿಪಿ ಹೆಚ್ಚಾಗಿದ್ದರಿಂದ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ಲ್ಲಿ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





