ಅಣ್ಣಿಗೇರಿ : ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ಮೋರಂ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು. ಡಿವೈಎಸ್ಪಿ ಗೌರವ ಅವರು ಮಾತನಾಡಿ ಎಲ್ಲರೂ ಹಬ್ಬವನ್ನು ಶಾಂತಿ ರೀತಿಯಿಂದ ಆಚರಿಸಬೇಕೆಂದು ಹೇಳಿದರು. ಠಾಣಾಧಿಕಾರಿ ಸಿದ್ಧಾರೂಢ ಹಾಲದಕಟ್ಟಿ ಮಾತನಾಡಿ ಪಟ್ಟಣದ ಸಾರ್ವಜನಿಕರು ಮೊಹರಂ ಹಬ್ಬವನ್ನು ಶಾಂತಿ ರೀತಿಯಿಂದ ಆಚರಿಸಬೇಕೆಂದು ಹೇಳಿದರು.
ಈ ವೇಳೆ ಷಣ್ಮುಖ ಗುರಿಕಾರ, ನಿಂಗಪ್ಪ ಬಟ್ಟೆಪ್ಪನವರ, ಮೆಹಬೂಬ್ ಸಾಬ್ ಸಂಗಟಿ, ಶೋಖತ್ತಲಿ ಸದರಬಾವಿ ಸೇರಿದಂತೆ ಹಿಂದೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





