Rajasthan. ತಮ್ಮದೇ ಸರ್ಕಾರವನ್ನು ಟೀಕಿಸಿದ ಸಚಿವ ವಜಾತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜಸ್ಥಾನದ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರನ್ನು ಸಿಎಂ ಅಶೋಕ್ ಗೆಲ್ಲೋಟ್ ಶುಕ್ರವಾರ ವಜಾಗೊಳಿಸಿದ್ದಾರೆ. ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಸಚಿವ ಗುಧಾ, ”ಮಹಿಳೆಯರ ಸುರಕ್ಷತೆಯಲ್ಲಿ ನಾವು ವಿಫಲರಾಗಿದ್ದೇವೆ ಎಂಬುದು ನಿಜ ಮತ್ತು
ಒಪ್ಪಿಕೊಳ್ಳಬೇಕಾದ ಸಂಗತಿ. ಮಣಿಪುರದ ಬದಲು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿರುವುದನ್ನು ನಾವು ನಮ್ಮೊಳಗೆ..
bigtvnews | Hubli Dharwad News | Kannada News | Karnataka News Hubli News | News In Hubli | Local news

